ಚಾಮರಾಜನಗರ: ಮಾರ್ಚ್ ತಿಂಗಳಲ್ಲಿ ನಡೆಯುವ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾಹಿತಿ ನೀಡಿದ್ದಾರೆ.
ಮಾ.1ರಿಂದ ದ್ವಿತೀಯ ಪಿಯುಸಿ, ಮಾ.21ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪಿಯುಸಿಗೆ 17 ಪರೀಕ್ಷಾ ಕೇಂದ್ರ, ಎಸ್ಎಸ್ಎಲ್ಸಿಗೆ 47 ಪರೀಕ್ಷಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿರುವ ಸ್ಥಳಗಳಿಗೆ ಹೆಚ್ಚುವರಿ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೂ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಪಿಯುಸಿ ಪರೀಕ್ಷೆಯನ್ನು ಒಟ್ಟು 7,364 ಹಾಗೂ ಎಸ್ಎಸೆಲ್ಸಿ ಪರೀಕ್ಷೆಯನ್ನು 12,432 ವಿದ್ಯಾರ್ಥಿಗಳು ಬರೆಯಲಿದ್ದಾರೆ. ಎಲ್ಲದಕ್ಕೂ ಜಿಲ್ಲಾಡಳಿತ ಸಜ್ಜಾಗಿದೆ ಎಂದು ಡಿಸಿ ಶಿಲ್ಪಾನಾಗ್ ತಿಳಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…