ಚಾಮರಾಜನಗರ

ಚಾ.ನಗರ ಗೆಲ್ಲಲ್ಲು ಮಹದೇವಪ್ಪರ ಅವಶ್ಯಕತೆಯಿಲ್ಲ: ಜಿ.ಎನ್‌ ನಂಜುಂಡಸ್ವಾಮಿ

ಮೈಸೂರು: ಚಾಮರಾಜಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆಯಾಗಿದೆ. ಈ ಕ್ಷೇತ್ರ ಗೆಲ್ಲಲ್ಲು ಸಚಿವ ಮಹದೇವಪ್ಪನಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ. ಸಣ್ಣ ನಾಯಕರನ್ನು ನಿಲ್ಲಿಸಿದರೂ ಗೆಲುವು ಸಾಧಿಸುತ್ತಾರೆ ಎಂದು ಚಾಮರಾಜನಗರ ಲೋಕಸಭಾ ಟಿಕೆಟ್‌ ಆಕಾಂಕ್ಷಿ ಜಿ.ಎನ್‌ ನಂಜುಂಡಸ್ವಾಮಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಸಚಿವರನ್ನು ಲೋಕ ಕಣಕ್ಕೆ ಇಳಿಯುವಂತೆ ಸೂಚಿಸಿಲ್ಲ. ಹಾಗಾಗಿ ಈ ಕ್ಷೇತ್ರಕ್ಕೆ ಮಹದೇವಪ್ಪರಂತಹ ದೊಡ್ಡ ನಾಯಕರ ಅಗತ್ಯವಿಲ್ಲ. ಈ ಕ್ಷೇತ್ರದಲ್ಲಿ ಸಾಮಾನ್ಯ ನಾಯಕರ ಅಥವಾ ಕಾರ್ಯಕರ್ತರನ್ನು ನಿಲ್ಲಿಸಿದರು ಗೆಲುವು ಸಾಧಿಸುತ್ತಾರೆ.

ಮಹದೇವಪ್ಪ ಅವರ ಮಗ ಸುನೀಲ್‌ ಬೋಸ್‌ ಅವರಿಗೆ ಟಿಕೆಟ್‌ ಕೇಳಿರುವುದು ಸಹಜ. ನಾನು ಸಹಾ ಈ ಕ್ಷೇತ್ರದ ಆಕಾಂಕ್ಷಿಯಾಗಿದ್ದೇನೆ. ಆದರೆ ಚಾಮರಾಜನಗರ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯೂ ಅಂತಿಮವಾಗಿಲ್ಲ. ಇನ್ನೆರೆಡು ಮೂರು ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮವಾಗಲಿದೆ ಎಂದು ಇದೇ ವೇಳೆ ಜಿ.ಎನ್‌ ನಂಜುಂಡಸ್ವಾಮಿ ಹೇಳಿದರು.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago