ಮೈಸೂರು: ಚಾಮರಾಜಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಈ ಕ್ಷೇತ್ರ ಗೆಲ್ಲಲ್ಲು ಸಚಿವ ಮಹದೇವಪ್ಪನಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ. ಸಣ್ಣ ನಾಯಕರನ್ನು ನಿಲ್ಲಿಸಿದರೂ ಗೆಲುವು ಸಾಧಿಸುತ್ತಾರೆ ಎಂದು ಚಾಮರಾಜನಗರ ಲೋಕಸಭಾ ಟಿಕೆಟ್ ಆಕಾಂಕ್ಷಿ ಜಿ.ಎನ್ ನಂಜುಂಡಸ್ವಾಮಿ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಸಚಿವರನ್ನು ಲೋಕ ಕಣಕ್ಕೆ ಇಳಿಯುವಂತೆ ಸೂಚಿಸಿಲ್ಲ. ಹಾಗಾಗಿ ಈ ಕ್ಷೇತ್ರಕ್ಕೆ ಮಹದೇವಪ್ಪರಂತಹ ದೊಡ್ಡ ನಾಯಕರ ಅಗತ್ಯವಿಲ್ಲ. ಈ ಕ್ಷೇತ್ರದಲ್ಲಿ ಸಾಮಾನ್ಯ ನಾಯಕರ ಅಥವಾ ಕಾರ್ಯಕರ್ತರನ್ನು ನಿಲ್ಲಿಸಿದರು ಗೆಲುವು ಸಾಧಿಸುತ್ತಾರೆ.
ಮಹದೇವಪ್ಪ ಅವರ ಮಗ ಸುನೀಲ್ ಬೋಸ್ ಅವರಿಗೆ ಟಿಕೆಟ್ ಕೇಳಿರುವುದು ಸಹಜ. ನಾನು ಸಹಾ ಈ ಕ್ಷೇತ್ರದ ಆಕಾಂಕ್ಷಿಯಾಗಿದ್ದೇನೆ. ಆದರೆ ಚಾಮರಾಜನಗರ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯೂ ಅಂತಿಮವಾಗಿಲ್ಲ. ಇನ್ನೆರೆಡು ಮೂರು ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮವಾಗಲಿದೆ ಎಂದು ಇದೇ ವೇಳೆ ಜಿ.ಎನ್ ನಂಜುಂಡಸ್ವಾಮಿ ಹೇಳಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…