ಚಾಮರಾಜನಗರ

ಚಾ.ನಗರ ಗೆಲ್ಲಲ್ಲು ಮಹದೇವಪ್ಪರ ಅವಶ್ಯಕತೆಯಿಲ್ಲ: ಜಿ.ಎನ್‌ ನಂಜುಂಡಸ್ವಾಮಿ

ಮೈಸೂರು: ಚಾಮರಾಜಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆಯಾಗಿದೆ. ಈ ಕ್ಷೇತ್ರ ಗೆಲ್ಲಲ್ಲು ಸಚಿವ ಮಹದೇವಪ್ಪನಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ. ಸಣ್ಣ ನಾಯಕರನ್ನು ನಿಲ್ಲಿಸಿದರೂ ಗೆಲುವು ಸಾಧಿಸುತ್ತಾರೆ ಎಂದು ಚಾಮರಾಜನಗರ ಲೋಕಸಭಾ ಟಿಕೆಟ್‌ ಆಕಾಂಕ್ಷಿ ಜಿ.ಎನ್‌ ನಂಜುಂಡಸ್ವಾಮಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಸಚಿವರನ್ನು ಲೋಕ ಕಣಕ್ಕೆ ಇಳಿಯುವಂತೆ ಸೂಚಿಸಿಲ್ಲ. ಹಾಗಾಗಿ ಈ ಕ್ಷೇತ್ರಕ್ಕೆ ಮಹದೇವಪ್ಪರಂತಹ ದೊಡ್ಡ ನಾಯಕರ ಅಗತ್ಯವಿಲ್ಲ. ಈ ಕ್ಷೇತ್ರದಲ್ಲಿ ಸಾಮಾನ್ಯ ನಾಯಕರ ಅಥವಾ ಕಾರ್ಯಕರ್ತರನ್ನು ನಿಲ್ಲಿಸಿದರು ಗೆಲುವು ಸಾಧಿಸುತ್ತಾರೆ.

ಮಹದೇವಪ್ಪ ಅವರ ಮಗ ಸುನೀಲ್‌ ಬೋಸ್‌ ಅವರಿಗೆ ಟಿಕೆಟ್‌ ಕೇಳಿರುವುದು ಸಹಜ. ನಾನು ಸಹಾ ಈ ಕ್ಷೇತ್ರದ ಆಕಾಂಕ್ಷಿಯಾಗಿದ್ದೇನೆ. ಆದರೆ ಚಾಮರಾಜನಗರ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯೂ ಅಂತಿಮವಾಗಿಲ್ಲ. ಇನ್ನೆರೆಡು ಮೂರು ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮವಾಗಲಿದೆ ಎಂದು ಇದೇ ವೇಳೆ ಜಿ.ಎನ್‌ ನಂಜುಂಡಸ್ವಾಮಿ ಹೇಳಿದರು.

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

12 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

14 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

14 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

19 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

23 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

24 hours ago