ಮೈಸೂರು: ಚಾಮರಾಜಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಈ ಕ್ಷೇತ್ರ ಗೆಲ್ಲಲ್ಲು ಸಚಿವ ಮಹದೇವಪ್ಪನಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ. ಸಣ್ಣ ನಾಯಕರನ್ನು ನಿಲ್ಲಿಸಿದರೂ ಗೆಲುವು ಸಾಧಿಸುತ್ತಾರೆ ಎಂದು ಚಾಮರಾಜನಗರ ಲೋಕಸಭಾ ಟಿಕೆಟ್ ಆಕಾಂಕ್ಷಿ ಜಿ.ಎನ್ ನಂಜುಂಡಸ್ವಾಮಿ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಸಚಿವರನ್ನು ಲೋಕ ಕಣಕ್ಕೆ ಇಳಿಯುವಂತೆ ಸೂಚಿಸಿಲ್ಲ. ಹಾಗಾಗಿ ಈ ಕ್ಷೇತ್ರಕ್ಕೆ ಮಹದೇವಪ್ಪರಂತಹ ದೊಡ್ಡ ನಾಯಕರ ಅಗತ್ಯವಿಲ್ಲ. ಈ ಕ್ಷೇತ್ರದಲ್ಲಿ ಸಾಮಾನ್ಯ ನಾಯಕರ ಅಥವಾ ಕಾರ್ಯಕರ್ತರನ್ನು ನಿಲ್ಲಿಸಿದರು ಗೆಲುವು ಸಾಧಿಸುತ್ತಾರೆ.
ಮಹದೇವಪ್ಪ ಅವರ ಮಗ ಸುನೀಲ್ ಬೋಸ್ ಅವರಿಗೆ ಟಿಕೆಟ್ ಕೇಳಿರುವುದು ಸಹಜ. ನಾನು ಸಹಾ ಈ ಕ್ಷೇತ್ರದ ಆಕಾಂಕ್ಷಿಯಾಗಿದ್ದೇನೆ. ಆದರೆ ಚಾಮರಾಜನಗರ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯೂ ಅಂತಿಮವಾಗಿಲ್ಲ. ಇನ್ನೆರೆಡು ಮೂರು ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮವಾಗಲಿದೆ ಎಂದು ಇದೇ ವೇಳೆ ಜಿ.ಎನ್ ನಂಜುಂಡಸ್ವಾಮಿ ಹೇಳಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…