ಚಾಮರಾಜನಗರ

ಚಾ.ನಗರ ಗೆಲ್ಲಲ್ಲು ಮಹದೇವಪ್ಪರ ಅವಶ್ಯಕತೆಯಿಲ್ಲ: ಜಿ.ಎನ್‌ ನಂಜುಂಡಸ್ವಾಮಿ

ಮೈಸೂರು: ಚಾಮರಾಜಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆಯಾಗಿದೆ. ಈ ಕ್ಷೇತ್ರ ಗೆಲ್ಲಲ್ಲು ಸಚಿವ ಮಹದೇವಪ್ಪನಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ. ಸಣ್ಣ ನಾಯಕರನ್ನು ನಿಲ್ಲಿಸಿದರೂ ಗೆಲುವು ಸಾಧಿಸುತ್ತಾರೆ ಎಂದು ಚಾಮರಾಜನಗರ ಲೋಕಸಭಾ ಟಿಕೆಟ್‌ ಆಕಾಂಕ್ಷಿ ಜಿ.ಎನ್‌ ನಂಜುಂಡಸ್ವಾಮಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಸಚಿವರನ್ನು ಲೋಕ ಕಣಕ್ಕೆ ಇಳಿಯುವಂತೆ ಸೂಚಿಸಿಲ್ಲ. ಹಾಗಾಗಿ ಈ ಕ್ಷೇತ್ರಕ್ಕೆ ಮಹದೇವಪ್ಪರಂತಹ ದೊಡ್ಡ ನಾಯಕರ ಅಗತ್ಯವಿಲ್ಲ. ಈ ಕ್ಷೇತ್ರದಲ್ಲಿ ಸಾಮಾನ್ಯ ನಾಯಕರ ಅಥವಾ ಕಾರ್ಯಕರ್ತರನ್ನು ನಿಲ್ಲಿಸಿದರು ಗೆಲುವು ಸಾಧಿಸುತ್ತಾರೆ.

ಮಹದೇವಪ್ಪ ಅವರ ಮಗ ಸುನೀಲ್‌ ಬೋಸ್‌ ಅವರಿಗೆ ಟಿಕೆಟ್‌ ಕೇಳಿರುವುದು ಸಹಜ. ನಾನು ಸಹಾ ಈ ಕ್ಷೇತ್ರದ ಆಕಾಂಕ್ಷಿಯಾಗಿದ್ದೇನೆ. ಆದರೆ ಚಾಮರಾಜನಗರ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯೂ ಅಂತಿಮವಾಗಿಲ್ಲ. ಇನ್ನೆರೆಡು ಮೂರು ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮವಾಗಲಿದೆ ಎಂದು ಇದೇ ವೇಳೆ ಜಿ.ಎನ್‌ ನಂಜುಂಡಸ್ವಾಮಿ ಹೇಳಿದರು.

andolanait

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

6 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

6 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

8 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

8 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

8 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

8 hours ago