elephant (
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಆನೆಯೊಂದು ಲಾರಿಯನ್ನೇ ಅಡ್ಡಹಾಕಿದ ಘಟನೆ ನಡೆದಿದೆ.
ಬಂಡೀಪುರ-ಊಟಿ ಮಾರ್ಗದಲ್ಲಿ ಈ ಘಟನೆ ನಡೆದಿದ್ದು, ಒಂಟಿಸಲಗವೊಂದು ತರಕಾರಿ, ಕಬ್ಬು ಹಾಗೂ ಬಾಳೆ ಸಾಗಿಸುವ ಲಾರಿಗಳಿಗೆ ಕಾಟ ಕೊಡುತ್ತಲೇ ಇರುತ್ತದೆ. ಕಾಡಾನೆ ಹಾವಳಿಯಿಂದ ವಾಹನ ಸವಾರರು, ಲಾರಿ ಚಾಲಕರು ಕಂಗಾಲಾಗಿದ್ದಾರೆ.
ಇದನ್ನು ಓದಿ:ಗುಂಡ್ಲುಪೇಟೆ | ಪಟ್ಟಣದಲ್ಲಿ ಕಾಣಿಸಿಕೊಂಡ ಚಿರತೆ : ಸಾರ್ವಜನಿಕರಲ್ಲಿ ಆತಂಕ
ಅರಣ್ಯ ಇಲಾಖೆ ಸಿಬ್ಬಂದಿ ಆನೆಯನ್ನು ಓಡಿಸಲು ಮುಂದಾದರೂ, ಪಟಾಕಿ ಸಿಡಿಸಿ ಹೆದರಿಸಲು ಮುಂದಾದರೂ ಕ್ಯಾರೇ ಎನ್ನದ ಈ ಆನೆ, ಲಾರಿಗಳು ಬಂದರೆ ಸಾಕು ರಸ್ತೆ ಮಧ್ಯೆ ಅಡ್ಡ ಹಾಕಿ ನಿಲ್ಲಲಿದೆ.
ಕಾಡಾನೆ ಕಿರಿಕ್ ಮಾಡುವ ದೃಶ್ಯ ವಾಹನ ಸವಾರರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…