ಕೊಳ್ಳೇಗಾಲ : ಬೈಕ್ನಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಸ್ತೀಪುರ ಹೊರವಲಯದಲ್ಲಿ ಖಚಿತ ಮಾಹಿತಿ ಮೇರೆಗೆ ಅರೇಪಾಳ್ಯ ಕಡೆಯಿಂದ ಕೊಳ್ಳೇಗಾಲಕ್ಕೆ ಬೈಕ್ನಲ್ಲಿ ಬರುತ್ತಿದ್ದ ಬಸ್ತೀಪುರ ಕುಮಾರ್ ಎಂಬಾತನನ್ನು ತಪಾಸಣೆಗೆ ಒಳಪಡಿಸಿದಾಗ ೩೬೦ ಗ್ರಾಂ ಒಣ ಗಾಂಜಾ ಪತ್ತೆಯಾಗಿದೆ.
ಆರೋಪಿಯನ್ನು ಬಂಧಿಸಿ ಗಾಂಜಾ ಹಾಗೂ ಸಾಗಣೆಗೆ ಬಳಸಿದ್ದ ಬೈಕ್ ಅನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ದಾಳಿಯಲ್ಲಿ ಟೌನ್ ಪಿಎಸ್ಐ ವರ್ಷ, ಡಿವೈಎಸ್ಪಿ ಅಪರಾಧ ಪತ್ತೆದಳದ ಎಎಸ್ಐ ತಖೀವುಲ್ಲಾ, ಮುಖ್ಯಪೇದೆ ವೆಂಕಟೇಶ್, ಪೇದೆ ಬಿಳಿಗೌಡ, ಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ಭಾಗವಹಿಸಿದ್ದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…