ಚಾಮರಾಜನಗರ: ಐತಿಹಾಸಿಕ ಚಾಮರಾಜೇಶ್ವರಸ್ವಾಮಿಯ ರಥೋತ್ಸವವು ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಆಷಾಢ ಮಾಡದಲ್ಲಿ ನಡೆಯುವ ಏಕೈಕ ರಥೋತ್ಸವ ಇದಾಗಿದ್ದು, ಈ ಉತ್ಸವದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಭಕ್ತರು ಭಾಗವಹಿಸಿ ಚಾಮರಾಜೇಶ್ವರನ ದರ್ಶನ ಪಡೆದು ಪುನೀತರಾದರು.
ಬಣ್ಣ, ಬಣ್ಣದ ಬಾವುಟಗಳಿಂದ, ಬೃಹತ್ ಹೂವಿನ ಹಾರಗಳಿಂದ ಕಂಗೊಳಿಸುತ್ತಿದ್ದ ರಥದಲ್ಲಿ ಅಲಂಕೃತ ಕೆಂಪನಂಜಾಂಬ ಸಹಿತ ಚಾಮರಾಜೇಶ್ವರ ದೇವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು.
ಬಳಿಕ ಚಾಮರಾಜೇಶ್ವರ ರಥೋತ್ಸವಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು. ಈ ವೇಳೆ ಚಾಮರಾಜೇಶ್ವರ ಸ್ವಾಮಿಯನ್ನು ಹೊತ್ತ ಮುಖ್ಯ ರಥ ಮುಂದೆ ಸಾಗಿತು. ಭಕ್ತರು ಭಕ್ತಿಯಿಂದ ರಥಕ್ಕೆ ಬಾಳೆಹಣ್ಣು-ಜವನ ಎಸೆದು ಭಕ್ತಿ ಸಮರ್ಪಿಸಿದರು.
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…