ಚಾಮರಾಜನಗರ: ಐತಿಹಾಸಿಕ ಚಾಮರಾಜೇಶ್ವರಸ್ವಾಮಿಯ ರಥೋತ್ಸವವು ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಆಷಾಢ ಮಾಡದಲ್ಲಿ ನಡೆಯುವ ಏಕೈಕ ರಥೋತ್ಸವ ಇದಾಗಿದ್ದು, ಈ ಉತ್ಸವದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಭಕ್ತರು ಭಾಗವಹಿಸಿ ಚಾಮರಾಜೇಶ್ವರನ ದರ್ಶನ ಪಡೆದು ಪುನೀತರಾದರು.
ಬಣ್ಣ, ಬಣ್ಣದ ಬಾವುಟಗಳಿಂದ, ಬೃಹತ್ ಹೂವಿನ ಹಾರಗಳಿಂದ ಕಂಗೊಳಿಸುತ್ತಿದ್ದ ರಥದಲ್ಲಿ ಅಲಂಕೃತ ಕೆಂಪನಂಜಾಂಬ ಸಹಿತ ಚಾಮರಾಜೇಶ್ವರ ದೇವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು.
ಬಳಿಕ ಚಾಮರಾಜೇಶ್ವರ ರಥೋತ್ಸವಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು. ಈ ವೇಳೆ ಚಾಮರಾಜೇಶ್ವರ ಸ್ವಾಮಿಯನ್ನು ಹೊತ್ತ ಮುಖ್ಯ ರಥ ಮುಂದೆ ಸಾಗಿತು. ಭಕ್ತರು ಭಕ್ತಿಯಿಂದ ರಥಕ್ಕೆ ಬಾಳೆಹಣ್ಣು-ಜವನ ಎಸೆದು ಭಕ್ತಿ ಸಮರ್ಪಿಸಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…