ಚಾಮರಾಜನಗರ: ಐತಿಹಾಸಿಕ ಚಾಮರಾಜೇಶ್ವರಸ್ವಾಮಿಯ ರಥೋತ್ಸವವು ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಆಷಾಢ ಮಾಡದಲ್ಲಿ ನಡೆಯುವ ಏಕೈಕ ರಥೋತ್ಸವ ಇದಾಗಿದ್ದು, ಈ ಉತ್ಸವದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಭಕ್ತರು ಭಾಗವಹಿಸಿ ಚಾಮರಾಜೇಶ್ವರನ ದರ್ಶನ ಪಡೆದು ಪುನೀತರಾದರು.
ಬಣ್ಣ, ಬಣ್ಣದ ಬಾವುಟಗಳಿಂದ, ಬೃಹತ್ ಹೂವಿನ ಹಾರಗಳಿಂದ ಕಂಗೊಳಿಸುತ್ತಿದ್ದ ರಥದಲ್ಲಿ ಅಲಂಕೃತ ಕೆಂಪನಂಜಾಂಬ ಸಹಿತ ಚಾಮರಾಜೇಶ್ವರ ದೇವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು.
ಬಳಿಕ ಚಾಮರಾಜೇಶ್ವರ ರಥೋತ್ಸವಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು. ಈ ವೇಳೆ ಚಾಮರಾಜೇಶ್ವರ ಸ್ವಾಮಿಯನ್ನು ಹೊತ್ತ ಮುಖ್ಯ ರಥ ಮುಂದೆ ಸಾಗಿತು. ಭಕ್ತರು ಭಕ್ತಿಯಿಂದ ರಥಕ್ಕೆ ಬಾಳೆಹಣ್ಣು-ಜವನ ಎಸೆದು ಭಕ್ತಿ ಸಮರ್ಪಿಸಿದರು.
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್…
ಕಠ್ಮಂಡು: ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…
ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…
ಇಸ್ಲಾಮಾಬಾದ್: ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ನ ಉನ್ನತ ಕಮಾಂಡರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…
ನವದೆಹಲಿ: ಅಮೇರಿಕಾ-ಇರಾನ್ ಯುದ್ಧದ ಹೊರತಾಗಿಯೂ ಏಪ್ರಿಲ್.2026ರಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್ನಲ್ಲಿ…
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…