ಗುಂಡ್ಲುಪೇಟೆ: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿ ಸದಸ್ಯರಾಗಿ ಶಿಂಡನಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಸವಯ್ಯ ಅವರ ಪುತ್ರ ಕಂದೇಗಾಲ ಮಹೇಶ್ ನೇಮಕಗೊಂಡಿದ್ದಾರೆ.
ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರನ್ನು ಗುರುತಿಸಿ ಶಾಸಕರಾದ ಎಚ್.ಎಂ.ಗಣೇಶ್ ಪ್ರಸಾದ್ ಶಿಫಾರಸ್ಸಿನ ಮೇರೆಗೆ ಸಮಿತಿ ಸದಸ್ಯರಾಗಿ ರಾಜ್ಯಾಧ್ಯಕ್ಷರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ವಿವಿಧ ದಲಿತಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಮಹೇಶ್, ಅನ್ಯಾಯದ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ಡಾ.ಬಾಬಾ ಸಾಹೇಬ್ ಅಂಂಬೇಡ್ಕರ್, ಬಾಬು ಜಗಜೀವನ ರಾಂ ಸಂಘಟನೆಯ ಸದಸ್ಯರಾಗಿಯೂ ತೊಡಗಿಸಿಕೊಂಡಿರುವ ಇವರು, ಯುವ ಸಂಘಟಕರನ್ನು ಸಂಘಟಿಸುವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ನನ್ನನ್ನು ಗುರುತಿಸಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿರುವ ಶಾಸಕ ಗಣೇಶ್ ಪ್ರಸಾದ್, ಮುಖಂಡರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ತೆರವಾಯಿತೆ ಫುಟ್ಪಾತ್ನಲ್ಲಿ ಕಟ್ಟಿಕೊಂಡಿದ್ದ ಅನ್ನದ ಬಟ್ಟಲು; ನಿರುದ್ಯೋಗ ನಿವಾರಣಾತೊಟ್ಟಿಲು ಶಕ್ತಿ ತುಂಬಲಿ ಮತ್ತೊಂದು ಕಟ್ಟಲು ಎಲ್ಲರ ಜೀವನ ಜಾಲವೇ ಮುಂದಕೂ…
ಕೆಪಿಎಸ್ಸಿ ಭ್ರಷ್ಟಾಚಾರದ ಕುರಿತು ಇತ್ತೀಚಿನ ಸುದ್ದಿ ಕಣ್ಣು ತೆರೆಸುವಂತಿದೆ. ದಕ್ಷ ಅಧಿಕಾರಿಗಳನ್ನು ಆರಿಸಬೇಕಾದ ಸಾಂವಿಧಾನಿಕ ಸಂಸ್ಥೆಯ ಅಧ್ಯಕ್ಷರೇ ಅಮಾನತ್ತುಗೊಂಡಿರುವುದು ಇಡೀ…
ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ…
ಸುಪ್ರೀಂಕೋರ್ಟ್ ಆದೇಶದಂತೆ ಬೆಂಗಳೂರಿನ ನಂತರ ಈಗ ಮೈಸೂರಿನಲ್ಲೂ ಫುಟ್ಪಾತ್ ಒತ್ತುವರಿ ತೆರವು ಮಾಡುತ್ತಿರುವುದು ಸ್ವಾಗತಾರ್ಹ. ಇದರಿಂದ ಪಾದಚಾರಿಗಳಿಗೆ ಅನುಕೂಲವಾಗುತ್ತದೆ. ಇದೇ…
ರಾಜ್ಯ ಸರ್ಕಾರವು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಧಿಸೂಚನೆ ಹೊರಡಿಸಿದು, ಸ್ಪರ್ಧಾಕಾಂಕ್ಷಿಗಳು ಆನ್ಲೆ ನ್ ಮೂಲಕ ಅರ್ಜಿಸಲ್ಲಿಸಲು ಕರ್ನಾಟಕ ಪರೀಕ್ಷಾ…
ಡಿಜಿಟಲ್ ಗುರುತಿನ ವ್ಯವಸ್ಥೆಯಾಗಿ ಹುಟ್ಟಿಕೊಂಡ ಆಧಾರ್, ಡಿಜಿಟಲ್ ಆಡಳಿತಕ್ಕೆ ಚುಕ್ಕಾಣಿಯಾಗತೊಡಗಿದ್ದು, ಜನರಲ್ಲಿ ತಮ್ಮ ಖಾಸಗಿತನದ ಸುರಕ್ಷತೆಯ ಬಗ್ಗೆ ಆತಂಕಗಳನ್ನು ನಿಧಾನಕ್ಕೆ…