ಗುಂಡ್ಲುಪೇಟೆ: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿ ಸದಸ್ಯರಾಗಿ ಶಿಂಡನಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಸವಯ್ಯ ಅವರ ಪುತ್ರ ಕಂದೇಗಾಲ ಮಹೇಶ್ ನೇಮಕಗೊಂಡಿದ್ದಾರೆ.
ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರನ್ನು ಗುರುತಿಸಿ ಶಾಸಕರಾದ ಎಚ್.ಎಂ.ಗಣೇಶ್ ಪ್ರಸಾದ್ ಶಿಫಾರಸ್ಸಿನ ಮೇರೆಗೆ ಸಮಿತಿ ಸದಸ್ಯರಾಗಿ ರಾಜ್ಯಾಧ್ಯಕ್ಷರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ವಿವಿಧ ದಲಿತಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಮಹೇಶ್, ಅನ್ಯಾಯದ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ಡಾ.ಬಾಬಾ ಸಾಹೇಬ್ ಅಂಂಬೇಡ್ಕರ್, ಬಾಬು ಜಗಜೀವನ ರಾಂ ಸಂಘಟನೆಯ ಸದಸ್ಯರಾಗಿಯೂ ತೊಡಗಿಸಿಕೊಂಡಿರುವ ಇವರು, ಯುವ ಸಂಘಟಕರನ್ನು ಸಂಘಟಿಸುವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ನನ್ನನ್ನು ಗುರುತಿಸಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿರುವ ಶಾಸಕ ಗಣೇಶ್ ಪ್ರಸಾದ್, ಮುಖಂಡರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…
ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…
ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್…
ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…
ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…
ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…