ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್ ಬಳಿ ಹೆಣ್ಣು ಹುಲಿ ಕಳೇಬರ ಸಿಕ್ಕಿದ್ದು ಮೇಲ್ನೋಟಕ್ಕೆ ವಯೋಸಹಜ ಸಾವಾಗಿರುವಂತೆ ಭಾಸವಾಗುತ್ತಿದೆ ಎಂದು ವಲಯಾಧಿಕಾರಿ ಪುನೀತ್ ತಿಳಿಸಿದರು.
ಹುಲಿಗೆ ವಯಸ್ಸಾಗಿದ್ದು, ಹಲ್ಲು ಸವೆದಿದೆ. ವಯೋಸಹಜ ಸಾವಾಗಿರುವಂತೆ ಕಾಣುತ್ತಿದ್ದು ಬುಧವಾರ ಪಶುವೈದ್ಯರು ಶವ ಪರೀಕ್ಷೆ ನಡೆಸಿದ ನಂತರ ಮಾಹಿತಿ ಹೊರಬೀಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮದ್ದೂರು ವಲಯದಲ್ಲಿಯೇ ಸೋಮವಾರ ಬೇರಂಬಾಡಿ ಚನ್ನಮಲ್ಲಿಪುರ ಎಲ್ಲೆಯಲ್ಲಿ ಹುಲಿಯೊಂದು ಸೆರೆಯಾಗಿತ್ತು. ಒಂದೇ ದಿನದಲ್ಲಿ ಅದೇ ವಲಯದಲ್ಲಿ ಹುಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಇಂದೋರ್ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…
ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…
ಚಂದ್ರಶೇಖರ್ ಮೂರ್ತಿ.ಕೆ.ಎಸ್ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…
ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…