Father-in-law murdered by son-in-law: Wife and aunt-in-law arrested for aiding the murder.
ಗುಂಡ್ಲುಪೇಟೆ : ಕ್ಷುಲ್ಲಕ ವಿಚಾರಕ್ಕೆ ಶುರುವಾದ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.
ಪಟ್ಟಣದ ಹೊರವಲಯದ ಜೆಪಿ ಇನ್ ಸಮೀಪದಲ್ಲಿ ಇರುವ ಹಿಂದೂಸ್ತಾನ್ ಇಟ್ಟಿಗೆ ಪ್ಯಾಕ್ಟರಿಯ ವಾಸದ ಮನೆ ಮುಂಭಾಗ ಎಣ್ಣೆ ಪಾರ್ಟಿ ಮಾಡುತಿದ್ದ ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ಲಾಂಗ್ ನಿಂದ ಸ್ನೇಹಿತರೇ ಹೊಡೆದು ಪೈಜಲ್ ( 47) ಎಂಬ ಕೊಲೆ ಮಾಡಿದ್ದಾರೆ.
ಇದನ್ನೂ ಓದಿ:-ಗುಂಡ್ಲುಪೇಟೆ | ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ ; ಕೊಲೆಯಲ್ಲಿ ಅಂತ್ಯ
ಮಂಗಳವಾರ ರಾತ್ರಿ ಮೃತ ಪೈಜಲ್ ಅತನ ಸ್ನೇಹಿತರಾದ ಕುಟ್ಟಿಪ್ಪಾ, ಜೊತೆ ಗುಂಡ್ಲುಪೇಟೆ ಪಟ್ಟಣಕ್ಕೆ ಹೋಗುತ್ತೇನೆಂದು ತೆರಳಿದ್ದು ಅಲ್ಲಿಂದ ಸ್ನೇಹಿತರಾದ ಸೋಮೇಶ್, ಮಣಿವಣ್ಣನ್@ ರಂಜಿತ್, ರಘುರಾಮ್ ಜೊತೆ ಸೊಮೇಶ್ ಇದ್ದ ಜಾಗಕ್ಕೆ ಪಾರ್ಟಿಮಾಡಲು ತೆರಳಿದ್ದಾರೆ. ಈ ಸಂದರ್ಭದಲ್ಲಿ ಮಣಿವಣ್ಣನ್ ಸೊಮೆಶನ ಕಾರನ್ನು ಮಾರಾಟಕ್ಕೆ ಕೊಡು ಎಂದು ಕೇಳಿದ್ದಾನೆ. ಇದಕ್ಕೆ ಪೈಜಲ್ ಸೊಮೇಶ್ ನ ಕಾರು ಯಾವುದೋ ಕೇಸ್ ಗೆ ಪಿಟ್ ಹಾಗಿದೆ ನೋಡಿಕೊಂಡು ತೆಗೆದುಕೊ ಎಂದಿದ್ದಾನೆ. ಇದಕ್ಕೆ ಸ್ನೆಹಿತನಾಗಿ ನನ್ನ ಕಾರಿನ ವ್ಯಾಪಾರದ ಬಗ್ಗೆ ತಕರಾರು ಮಾಡುತ್ತೀಯ ಎಂದು ಆಗ ಸೊಮೇಶ್ ಹೊಡೆದಿದ್ದಾನೆ ಮಣಿವಣ್ಣನ್ ಲಾಂಗ್ ನಿಂದ ತಲೆ ಕತ್ತಿಗೆ ಹಲ್ಲೆ ಮಾಡಿದಾಗ ತಿವ್ರ ರಕ್ತಸ್ರಾವವಾಗಿದೆ ತಕ್ಷಣ ಕಾರಿನಲ್ಲಿ ಅವರೇ ಸರ್ಕಾರಿ ಅಸ್ಪತ್ರೆಗೆ ಕರೆತಂದಿದ್ದಾರೆ ಆದರೆ ಪೈಜಲ್ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಎಲ್ಲಾ ಆರೋಪಿಗಳು ತಮಿಳುನಾಡಿನ ಮೂಲದವರಾಗಿದ್ದು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮೇಶ್, ಮಣಿವಣ್ಣನ್, ರಘುರಾಮ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…