ಗುಂಡ್ಲುಪೇಟೆ : ತಾಲ್ಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿರುವ ಉನ್ನತೀಕರಿಸಿದ ಸರ್ಕಾರಿ ಶಾಲೆಯ ಆವರಣದಲ್ಲಿ ಮಳೆ ನೀರು ಆವರಿಸಿಕೊಂಡು ಕೆರೆಯಂತಾಗಿದ್ದು, ಶಾಲೆಗೆ ಹೊಂದಿಕೊಂಡಂತೆ ಕೂಸಿನ ಮನೆ ಆವರಣದಲ್ಲೂ ಓಡಾಡದಂತಹ ಸ್ಥಿತಿ ನಿರ್ಮಾಣವಾಗಿ ಶಾಲಾ ಮಕ್ಕಳಿಗೆ ಸಮಸ್ಯೆಯಾಗಿದೆ.
ಶಾಲೆಯ ಕಾಂಪೌಂಡ್ ಒಳಗೆ ಗ್ರಾಮ ಪಂಚಾಯಿತಿ ಕಾರ್ಯಾಲಯವೂ ಇದ್ದು ಮಳೆ ನೀರು ನಿಂತು ಶಾಲಾ ಮಕ್ಕಳಿಗೆ ಮತ್ತು ಗ್ರಾಪಂಗೆ ತೊಂದರೆಯಾಗುತ್ತಿದೆ ಎಂಬ ಅರಿವಿದ್ದರೂ ಪಿಡಿಒ ಮಣ್ಣು ಹಾಕಿ ನೀರು ನಿಲ್ಲದಂತೆ ಮಾಡದಿರುವುದು ವಿಪರ್ಯಾಸ.
ನಿತ್ಯ ಮಳೆಯಾದರೆ ಕೆರೆಯಂತೆ ತುಂಬಿರುವ ನೀರಿನಲ್ಲಿ ಮಕ್ಕಳು ಹೋಗಲು ಸಾಧ್ಯವೇ? ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಮನವಹಿಸಿ ಮಳೆ ನೀರು ನಿಲ್ಲದಂತೆ ವ್ಯವಸ್ಥೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…