ಗುಂಡ್ಲುಪೇಟೆ : ತಾಲ್ಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿರುವ ಉನ್ನತೀಕರಿಸಿದ ಸರ್ಕಾರಿ ಶಾಲೆಯ ಆವರಣದಲ್ಲಿ ಮಳೆ ನೀರು ಆವರಿಸಿಕೊಂಡು ಕೆರೆಯಂತಾಗಿದ್ದು, ಶಾಲೆಗೆ ಹೊಂದಿಕೊಂಡಂತೆ ಕೂಸಿನ ಮನೆ ಆವರಣದಲ್ಲೂ ಓಡಾಡದಂತಹ ಸ್ಥಿತಿ ನಿರ್ಮಾಣವಾಗಿ ಶಾಲಾ ಮಕ್ಕಳಿಗೆ ಸಮಸ್ಯೆಯಾಗಿದೆ.
ಶಾಲೆಯ ಕಾಂಪೌಂಡ್ ಒಳಗೆ ಗ್ರಾಮ ಪಂಚಾಯಿತಿ ಕಾರ್ಯಾಲಯವೂ ಇದ್ದು ಮಳೆ ನೀರು ನಿಂತು ಶಾಲಾ ಮಕ್ಕಳಿಗೆ ಮತ್ತು ಗ್ರಾಪಂಗೆ ತೊಂದರೆಯಾಗುತ್ತಿದೆ ಎಂಬ ಅರಿವಿದ್ದರೂ ಪಿಡಿಒ ಮಣ್ಣು ಹಾಕಿ ನೀರು ನಿಲ್ಲದಂತೆ ಮಾಡದಿರುವುದು ವಿಪರ್ಯಾಸ.
ನಿತ್ಯ ಮಳೆಯಾದರೆ ಕೆರೆಯಂತೆ ತುಂಬಿರುವ ನೀರಿನಲ್ಲಿ ಮಕ್ಕಳು ಹೋಗಲು ಸಾಧ್ಯವೇ? ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಮನವಹಿಸಿ ಮಳೆ ನೀರು ನಿಲ್ಲದಂತೆ ವ್ಯವಸ್ಥೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…