ಗುಂಡ್ಲುಪೇಟೆ: ತಾಲ್ಲೂಕಿನ ರಾಘವಾಪುರ ಗ್ರಾಮದಲ್ಲಿ ಶ್ರೀ ಪಟ್ಟಲದಮ್ಮ ದೇವಿ ಜಾತ್ರೆ ಶನಿವಾರ, ಭಾನುವಾರ ವಿಜೃಂಭಣೆಯಿಂದ ನಡೆಯಿತು.
ಶನಿವಾರ ಸಂಜೆ ಗ್ರಾಮದ ಮಹದೇಶ್ವರ ದೇವಸ್ಥಾನ ದಿಂದ ಪಟ್ಟಲದಮ್ಮ ದೇವಿ ದೇವಸ್ಥಾನದವರೆಗೆ ಗಂಡಸರು ತೇರನ್ನು ಎಳೆದುಕೊಂಡು ಬಂದರು. ಭಾನುವಾರ ಸಿಂಗಾರಗೊಂಡ ತೇರನ್ನು ಮಹಿಳೆಯರು ಪಟ್ಟಲದಮ್ಮ ದೇವಸ್ಥಾನದಿಂದ ಮಹದೇಶ್ವರ ದೇವಸ್ಥಾನದವರೆಗೆ ಎಳೆದು ತಂದಿದ್ದು ವಿಶೇಷವಾಗಿತ್ತು.
ಮೊದಲಿನಿಂದಲೂ ಪಟ್ಟಲದಮ್ಮದೇವಿ ದೇವಸ್ಥಾನದಿಂದ ಮಹಿಳೆಯರು ಎಳೆಯುವುದು ಪ್ರತೀತಿ. ಗಂಡಸರು ಎಳೆದರೆ ತೇರು ಬರುವುದಿಲ್ಲ. ಹಾಗಾಗಿ ಮಹಿಳೆಯರು ಎಳೆಯುವುದು ನಡೆದುಕೊಂಡು ಬಂದಿದೆ ಎಂಬುದು ಗ್ರಾಮದವರ ಅಭಿಪ್ರಾಯವಾಗಿದೆ.
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…