ಗುಂಡ್ಲುಪೇಟೆ: ತಾಲ್ಲೂಕಿನ ರಾಘವಾಪುರ ಗ್ರಾಮದಲ್ಲಿ ಶ್ರೀ ಪಟ್ಟಲದಮ್ಮ ದೇವಿ ಜಾತ್ರೆ ಶನಿವಾರ, ಭಾನುವಾರ ವಿಜೃಂಭಣೆಯಿಂದ ನಡೆಯಿತು.
ಶನಿವಾರ ಸಂಜೆ ಗ್ರಾಮದ ಮಹದೇಶ್ವರ ದೇವಸ್ಥಾನ ದಿಂದ ಪಟ್ಟಲದಮ್ಮ ದೇವಿ ದೇವಸ್ಥಾನದವರೆಗೆ ಗಂಡಸರು ತೇರನ್ನು ಎಳೆದುಕೊಂಡು ಬಂದರು. ಭಾನುವಾರ ಸಿಂಗಾರಗೊಂಡ ತೇರನ್ನು ಮಹಿಳೆಯರು ಪಟ್ಟಲದಮ್ಮ ದೇವಸ್ಥಾನದಿಂದ ಮಹದೇಶ್ವರ ದೇವಸ್ಥಾನದವರೆಗೆ ಎಳೆದು ತಂದಿದ್ದು ವಿಶೇಷವಾಗಿತ್ತು.
ಮೊದಲಿನಿಂದಲೂ ಪಟ್ಟಲದಮ್ಮದೇವಿ ದೇವಸ್ಥಾನದಿಂದ ಮಹಿಳೆಯರು ಎಳೆಯುವುದು ಪ್ರತೀತಿ. ಗಂಡಸರು ಎಳೆದರೆ ತೇರು ಬರುವುದಿಲ್ಲ. ಹಾಗಾಗಿ ಮಹಿಳೆಯರು ಎಳೆಯುವುದು ನಡೆದುಕೊಂಡು ಬಂದಿದೆ ಎಂಬುದು ಗ್ರಾಮದವರ ಅಭಿಪ್ರಾಯವಾಗಿದೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…