ಚಾಮರಾಜನಗರ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಗ್ನಿಶಾಮಕ ತರಬೇತಿ ಕಾರ್ಯಾಗಾರ

ಚಾಮರಾಜನಗರ/ ಗುಂಡ್ಲುಪೇಟೆ: ಕರ್ನಾಟಕ ಅರಣ್ಯ ಇಲಾಖೆ ಮತ್ತು ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಸಹಯೋಗದಲ್ಲಿ ಯುನೈಟೆಡ್ ಕನ್ಸರ್ವೇಶನ್ ಮೂವೆಂಟ್ ಸ್ಥಳೀಯ ಸಮುದಾಯಗಳ ಜನರಿಗೆ ಇಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಗ್ನಿಶಾಮಕ ತರಬೇತಿ ಕಾರ್ಯಾಗಾರ ನಡೆಯಿತು.

ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಕ್ಷೇತ್ರ ನಿರ್ದೇಶಕ ಡಾ.ರಮೇಶ್ ಕುಮಾರ್ ಹಾಗೂ ಜಿಲ್ಲಾ ಅರಣ್ಯಾಧಿಕಾರಿ ಕಾಡ್ಗಿಚ್ಚಿನ ಅನಾಹುತದ ಕುರಿತು ಮಾತನಾಡಿ, ಅರಣ್ಯ ವನ್ಯಜೀವಿ ಮತ್ತು ಜೀವ ವೈವಿಧ್ಯವನ್ನು ಉಳಿಸುವಲ್ಲಿ ಸ್ಥಳೀಯ ಜನರು ಇಲಾಖೆಗೆ ನೆರವು ನೀಡುವಂತೆ ಕರೆ ನೀಡಿದರು.

andolanait

Recent Posts

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

40 mins ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

43 mins ago

ಗ್ರಾಮೀಣ ಭಾಗದಲ್ಲಿ ಚಳಿಗೆ ತತ್ತರಿಸಿದ ಜನರು

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…

52 mins ago

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

56 mins ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

60 mins ago