ಗುಂಡ್ಲುಪೇಟೆ : ನಡುರಸ್ತೆಯಲ್ಲಿ ಗೂಡ್ಸ್ ವಾಹನ ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಚೆಕ್ ಪೋಸ್ಟ್ ಬಳಿ ಸೋಮವಾರ ನಡೆದಿದೆ.
ಕರ್ನಾಟಕ- ಕೇರಳ ಗಡಿಯಾದ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದ್ದು, ಕೇರಳದಿಂದ ಬರುತ್ತಿದ್ದ ಬೊಲೆರೊ ಪಿಕ್ ಅಪ್ ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಇಡೀ ವಾಹನ ಹೊತ್ತಿ ಉರಿದಿದೆ.
ವಾಹನದಿಂದ ಇಳಿದು ಚಾಲಕ ಪಾರಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ
ಬೆಂಗಳೂರು: ಬಿಜೆಪಿ ಶಾಸಕ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ…
ಹನೂರು: ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ಪತ್ತೆದಳದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ…
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಶೀಘ್ರದಲ್ಲೇ ಹೊಸ ನೀತಿಯನ್ನು ಪ್ರಕಟಿಸಲಿದೆ ಎಂದು ಕೇಂದ್ರ ಸಚಿವ ನಿತಿನ್…
ಬೆಂಗಳೂರು: ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿಯನ್ನು ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86 ಲಕ್ಷ…
ನವದೆಹಲಿ: ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್.ಡಿ.ದೇವೇಗೌಡ ಅವರು ಭಾರತದ ಆರೋಗ್ಯ ವ್ಯವಸ್ಥೆ ಬಲಪಡಿಸಲು ಕರೆ ನೀಡಿದ್ದಾರೆ. ಈ…
ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ತರುಣ್ ರಾಜ್ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.…