ಗುಂಡ್ಲುಪೇಟೆ : ಒಂದೇ ದಿನ 4 ಕರುಗಳನ್ನು ಕೊಂದು ಹಾಕಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.
ಹೊಂಗಹಳ್ಳಿ ಗ್ರಾಮದ ನಾಗಪ್ಪ ಎಂಬವರ ಜಮೀನಿನಲ್ಲಿ ಇರಿಸಲಾಗಿದ್ದ ಕೊಟ್ಟಿಗೆ ಮಾದರಿ ಬೋನಿಗೆ ಅಂದಾಜು 4 ವರ್ಷದ ಚಿರತೆ ಸೆರೆಯಾಗಿದೆ. ಕಳೆದ 15 ದಿನಗಳ ಹಿಂದೆಯಷ್ಟೇ ನಾಗಪ್ಪ ಎಂಬುವವರಿಗೆ ಸೇರಿದ 4 ಕರುಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿ ಅದರಲ್ಲಿ ಒಂದನ್ನು ಹೊತ್ತೊಯ್ದಿತ್ತು. ಘಟನೆ ಬಳಿಕ ಚಿರತೆ ಸೆರೆಗೆ ಮದ್ದೂರು ವಲಯ ಅರಣ್ಯಾಧಿಕಾರಿಗಳು ಬೋನಿರಿಸಿದ್ದರು.
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…
ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಾಂಗ್ರೆಸ್ ಸರ್ಕಾರದ…
ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ…
ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ…
ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…