Tiger spotted in Hanur
ಗುಂಡ್ಲುಪೇಟೆ: ತಾಲ್ಲೂಕಿನ ಸಂಪಿಗೆಪುರದ ಬಳಿ ಹುಲಿ ಪ್ರತ್ಯಕ್ಷವಾಗಿದ್ದು, ಆ ಭಾಗದ ಜನರು ಭಯಭೀತರಾಗಿದ್ದಾರೆ.
ಹುಲಿ ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ರೈತರು ಭಯಭೀತರಾಗಿದ್ದು, ಹೆಚ್ಚಿನ ಅನಾಹುತ ಆಗುವುದಕ್ಕೂ ಮುನ್ನವೇ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದು ದೂರದ ಕಾಡಿಗೆ ಬಿಡಬೇಕೆಂದು ಆಗ್ರಹಿಸಿದ್ದಾರೆ.
ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಮೀನಿಗೆ ತೆರಳಲು ರೈತರು ಹಿಂದೇಟು ಹಾಕುತ್ತಿದ್ದು, ಸಾಕುಪ್ರಾಣಿಗಳ ಮೇಲೆ ದಾಳಿಯಾಗುವ ಆತಂಕ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…
ಸೆಸ್ಕ್ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…
ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…
ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…
ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…