ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ ಅದು ಎಲ್ಲಿಯೂ ಹೋಗಿಲ್ಲ. ಹೀಗಾಗಿ ಅದು ಗಾಯಗೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಮುಕ್ತಿ ಕಾಲೋನಿಯ ಬಾಳೆ ಬೆಳೆಯ ಮಧ್ಯದಲ್ಲಿ ಬೆಳಿಗ್ಗೆ ೮.೩೦ ರಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತಕ್ಷಣ ಅರಣ್ಯ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ತೆರಳಿದ್ದು, ಅರಿವಳಿಕೆ ತಜ್ಞರು ಹಾಗೂ ವೈದ್ಯರ ನೆರವಿನಿಂದ ಹುಲಿ ಸೆರೆ ಹಿಡಿಯಲಾಗುವುದು ಎಂದು ಮದ್ದೂರು ವಲಯಾಧಿಕಾರಿ ಪುನೀತ್ ತಿಳಿಸಿದರು.
ಹುಲಿ ಇರುವ ಬಗ್ಗೆ ತಿಳಿಯುತಿದ್ದಂತೆ ಸಾರ್ವಜನಿಕರು ಜಮಾಯಿಸಿದ್ದರು. ಹುಲಿ ಜನರ ಮೇಲೆ ಎರಗುವ ಲಕ್ಷಣವಿದ್ದು, ಕಾರ್ಯಾಚರಣೆ ಮಾಡುವವರೆಗೂ ದೂರವಿರುವಂತೆ ಅರಣ್ಯಾಧಿಕಾರಿಗಳು ಸೂಚಿಸಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…