ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ ಅದು ಎಲ್ಲಿಯೂ ಹೋಗಿಲ್ಲ. ಹೀಗಾಗಿ ಅದು ಗಾಯಗೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಮುಕ್ತಿ ಕಾಲೋನಿಯ ಬಾಳೆ ಬೆಳೆಯ ಮಧ್ಯದಲ್ಲಿ ಬೆಳಿಗ್ಗೆ ೮.೩೦ ರಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತಕ್ಷಣ ಅರಣ್ಯ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ತೆರಳಿದ್ದು, ಅರಿವಳಿಕೆ ತಜ್ಞರು ಹಾಗೂ ವೈದ್ಯರ ನೆರವಿನಿಂದ ಹುಲಿ ಸೆರೆ ಹಿಡಿಯಲಾಗುವುದು ಎಂದು ಮದ್ದೂರು ವಲಯಾಧಿಕಾರಿ ಪುನೀತ್ ತಿಳಿಸಿದರು.
ಹುಲಿ ಇರುವ ಬಗ್ಗೆ ತಿಳಿಯುತಿದ್ದಂತೆ ಸಾರ್ವಜನಿಕರು ಜಮಾಯಿಸಿದ್ದರು. ಹುಲಿ ಜನರ ಮೇಲೆ ಎರಗುವ ಲಕ್ಷಣವಿದ್ದು, ಕಾರ್ಯಾಚರಣೆ ಮಾಡುವವರೆಗೂ ದೂರವಿರುವಂತೆ ಅರಣ್ಯಾಧಿಕಾರಿಗಳು ಸೂಚಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…