ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ.
ಘಟನೆ ವಿವರ…
ತಾಲ್ಲೂಕಿನ ಕುಂದಕೆರೆ ಗ್ರಾಮದ ರೈತ ಮಲಿಯಪ್ಪ ಬಿನ್ ಮಹದೇವಪ್ಪ ಅವರ ಜಮೀನಿನಲ್ಲಿ ಜಾನುವಾರು ಮೇಯಿಸುವ ಸಂದರ್ಭದಲ್ಲಿ ಹಸುಗಳ ಮೇಲೆ ದಾಳಿ ನಡೆಸಲು ಹುಲಿ ಮುಗಿಬಿದ್ದಾಗ ಹುಲಿಯನ್ನು ಹಿಮ್ಮೆಟ್ಟಿಸಲು ಯತ್ನಿಸಿದ್ದಾರೆ. ಆಗ ಹುಲಿ ಇವರ ಮೇಲೆ ದಾಳಿಗೆ ಮುಂದಾಗಿದೆ. ತಕ್ಷಣ ರೈತ ಮಲಿಯಪ್ಪ ನೆಲಕ್ಕೆ ಕುಳಿತಿದ್ದಾರೆ ಹಾಗ ಹುಲಿಯ ಕಾಲುಗಳು ಕಣ್ಣಿನ ಸಮೀಪ ಮತ್ತು ತಲೆಗೆ ತಾಗಿದೆ ತಕ್ಷಣ ರೈತ ಓಡಿ ಗ್ರಾಮದ ಕಡೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.
ಇದನ್ನು ಓಧಿ: ಏಕತಾ ಮಾಲ್ ನಿರ್ಮಾಣಕ್ಕೆ ಹೈಕೋರ್ಟ್ ತಡೆ
ಭಯಭೀತರಾದ ಜನ
ಕುಂದಕೆರೆ ಭಾಗದಲ್ಲಿ ಹುಲಿ ಇರುವ ವಿಚಾರವಾಗಿ ಅನೇಕ ಬಾರಿ ಕೂಂಬಿಂಗ್ ನಡೆಸುವಂತೆ ಹೇಳಿದ್ದರು. ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯುತ್ತಿಲ್ಲ. ಆಗಾಗಿ ರೈತಾಪಿ ವರ್ಗ ಜಮೀನುಗಳಲ್ಲಿ ಕೆಲಸ ಮಾಡಲು ಭಯಭೀತರಾಗಿದ್ದು, ಅರಣ್ಯ ಇಲಾಖೆ ಕೂಂಬಿಂಗ್ ನಡೆಸಿ ಹುಲಿ ಚಿರತೆಗಳ ಸೆರೆಗೆ ಬೋನ್ ಇರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಎರಡು ಗಂಟೆಯಾದರು ಬಾರದ ಆಂಬುಲೆನ್ಸ್, ಅರಣ್ಯ ಇಲಾಖೆ ಅಧಿಕಾರಿಗಳು:
ಹುಲಿ ದಾಳಿಯಾಗಿ ಎರಡು ಗಂಟೆಯಾಗಿದೆ ಎಂದು ಕರೆ ಮಾಡಿದರು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿಲ್ಲ. ಅಲ್ಲದೆ ಎರಡು ಗಂಟೆಯಾದರೂ ಅಂಬುಲೆನ್ಸ್ ಬಂದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…