ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಘಟನೆಯ ವಿವರ
ಹನೂರು ಪಟ್ಟಣದ ಆಂಜನೇಯ ದೇವಸ್ಥಾನ ಬೀದಿಯ ಆಟೋ ನಾರಾಯಣರವರಿಗೆ ಸೇರಿದ ಶ್ವಾನ ಮಂಗಳವಾರ ತಡರಾತ್ರಿ 80 ಅಡಿ ನೀರಿರುವ ಆಳವಾದ ಬಾವಿಗೆ ಆಕಸ್ಮಿಕವಾಗಿ ಬಿದ್ದಿದೆ. ಬುಧವಾರ ಬೆಳಗ್ಗೆ ಶ್ವಾನ ಬಾವಿಗೆ ಬಿದ್ದಿರುವುದು ಮಾಲೀಕ ನಾರಾಯಣ್ ಅವರಿಗೆ ಮಾಹಿತಿ ತಿಳಿದಿದೆ. ತಕ್ಷಣ ಅವರು ಶ್ವಾನವನ್ನು ಮೇಲೆತ್ತಲೂ ಇನ್ನಿಲ್ಲದ ಕಸರತ್ತು ಮಾಡಿದ್ದಾರೆ. ಆದರೆ ಪ್ರಯತ್ನ ವಿಫಲವಾದಾಗ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಪ್ರಭಾರಠಾಣಾಧಿಕಾರಿ ಮಹೇಶ್ ನೇತೃತ್ವದ ತಂಡ 43 ನಿಮಿಷಗಳ ಕಾಲ ಕಾರ್ಯಚರಣೆ ನಡೆಸಿ ನೀರಿರುವ ಬಾವಿಯಲ್ಲಿ ಬಿದ್ದಿದ್ದ ಶ್ವಾನವನ್ನು ಮೇಲೆತ್ತಿ ಸ್ಥಳದಲ್ಲಿದ್ದ ಮಾಲೀಕರಿಗೆ ಒಪ್ಪಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪ್ರಭಾರ ಠಾಣಾಧಿಕಾರಿ ಮಹೇಶ್ ಸಿಬ್ಬಂದಿ ವರ್ಗದವರಾದ ದೀಪಕ್ ಲೋಕೇಶ್ ಭಂಡಾರಿ, ಚಂದ್ರಗೌಡ ಪಾಲ್ಗೊಂಡಿದ್ದರು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…