ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಯ ಸಡಗರ ಮನೆ ಮಾಡಿದೆ.
ಈ ಜಿಲ್ಲೆಯಲ್ಲಿ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಹನೂರು ತಾಲ್ಲೂಕಿನ ಮಾದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವವು ಇಂದಿನಿಂದ 30ರವರೆಗೆ ನಡೆಯಲಿದೆ. ಹಾಗಾಗಿ ಜಾತ್ರಾ ಮಹೋತ್ಸವದ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ, ನೆರೆಯ ತಮಿಳುನಾಡಿನಿಂದ ಕಾಲ್ನಡಿಗೆಯಲ್ಲಿ ಸಾವಿರಾರು ಭಕ್ತರು ಮಾದಪ್ಪನ ಸನ್ನಿಧಿಗೆ ಬರುತ್ತಿದ್ದಾರೆ.
ಇನ್ನು ಈ ಸಂಬಂಧ ರಂಗಮಂದಿರದ ಆವರಣ ಹಾಗೂ ಅಕ್ಕಪಕ್ಕದಲ್ಲಿ ಉಳಿಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಗುರುವಾರ ಜಾತ್ರೆ ಪ್ರಾರಂಭವಾಗಿದ್ದು, ಶುಕ್ರವಾರ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಜರುಗಲಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…