ಚಾಮರಾಜನಗರ

ಇಂಡಿಗನತ್ತದಲ್ಲಿ ಬಾಲಕ ಬಲಿ ಪ್ರಕರಣ: ಕ್ಯಾಮರಾ ಟ್ರ್ಯಾಪ್‌ನಲ್ಲಿ ಚಿರತೆ ದೃಶ್ಯ ಸೆರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿನ ಇಂಡಿಗನತ್ತದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆಯು ನಿರಂತರ ಕಾರ್ಯಾಚರಣೆ ನಡೆಸುತ್ತಿದೆ.

ಮೂರನೇ ದಿನವೂ ಚಿರತೆ ಸೆರೆ ಕಾರ್ಯಾಚರಣೆ ಮುಂದುವರೆಸಿದ್ದು, ಚಿರತೆ ಸೆರೆ ಕಾರ್ಯಪಡೆ ಸೇರಿದಂತೆ 60ಕ್ಕೂ ಹೆಚ್ಚು ಸಿಬ್ಬಂದಿಯಿಂದ ಶೋಧಕಾರ್ಯ ಮುಂದುವರೆದಿದೆ. ಡ್ರೋಣ್ ಹಾಗೂ ಥರ್ಮಲ್ ಡ್ರೋಣ್ ಮೂಲಕ ಚಿರತೆ ಹುಡುಕಾಟ ಮುಂದುವರೆದಿದ್ದು‌, ಕ್ಯಾಮರಾ ಟ್ರ್ಯಾಪ್‌ನಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ.

ಬೆಳಗಿನ ಜಾವ ಕ್ಯಾಮರಾ ಟ್ರ್ಯಾಪ್‌ನಲ್ಲಿ ಚಿರತೆ ದೃಶ್ಯ ಸೆರೆ ಸಿಕ್ಕಿದ್ದು, ಸದ್ಯ ಚಿರತೆ ಸೆರೆಗೆ ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.

ವಿವಿಧ ಮಾದರಿಯ ಬೋನುಗಳನ್ನು ಆಯಕಟ್ಟಿನ ಸ್ಥಳದಲ್ಲಿ ಇರಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.

ಆಂದೋಲನ ಡೆಸ್ಕ್

Recent Posts

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

4 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

4 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

5 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

5 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

5 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರದ ವಿರುದ್ಧ ಮೈಸೂರು ಯೂತ್‌ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…

6 hours ago