ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು ಏಕಾಏಕಿ ದಾಳಿ ನಡೆಸಿ ಹಲವರನ್ನು ಕಚ್ಚಿ ಗಾಯಗೊಳಿಸಿದೆ.
ಶುಕ್ರವಾರ ರಾತ್ರಿ ಇಬ್ಬರಿಗೆ ಕಚ್ಚಿದ್ದ ನಾಯಿ, ಬೆಳಿಗ್ಗೆಯೂ ರಸ್ತೆ ಮೂಲಕ ಸಂಚರಿಸುತ್ತಿದ್ದ ಮೂವರ ಮೇಲೆ ದಾಳಿ ನಡೆಸಿ ಕೈ ಹಾಗೂ ಕಾಲಿಗೆ ಗಾಯಪಡಿಸಿದೆ. ಗಾಯಾಳುಗಳನ್ನು ಹನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆಯಿಂದ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದ್ದು, ಹುಚ್ಚು ನಾಯಿಯನ್ನು ತಕ್ಷಣ ಸೆರೆಹಿಡಿದು ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಸಂಬಂಧಪಟ್ಟ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…