ಚಾಮರಾಜನಗರ

ಹನೂರು : ಕಲ್ಲು ಸಾಗಿಸುತ್ತಿದ್ದ ಲಾರಿ ಹರಿದು ಕುರಿಗಳ ಸಾವು

ಹನೂರು: ತಮಿಳುನಾಡಿಗೆ ಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಕುರಿಗಳ ಮೇಲೆ ಹರಿದ ಪರಿಣಾಮ ಎರಡು ಕುರಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಜ್ಜೀಪುರ ಗ್ರಾಮದ ಹೊರವಲಯದಲ್ಲಿ ಜರುಗಿದೆ.
ತುಮಕೂರು ಮೂಲದ ಲಲಿತಾ ಎಂಬವವರು ಹನೂರು ಪಟ್ಟಣ ಮಾರ್ಗವಾಗಿ ಅಜ್ಜೀಪುರ ಗ್ರಾಮಕ್ಕೆ ಐವತ್ತಕ್ಕೂ ಹೆಚ್ಚು ಕುರಿಗಳನ್ನು ಮೇಯಿಸಲು ಕರೆದೊಯ್ಯುತ್ತಿದ್ದ ವೇಳೆ ಹನೂರು ಮಾರ್ಗವಾಗಿ ತಮಿಳುನಾಡಿಗೆ ಹೋಗುತ್ತಿದ್ದ ವೇಳೆ ಕಣಿವೆ ಆಂಜನೇಯ ದೇವಾಲಯದ ಬಳಿ 2ಕುರಿಗಳ ಮೇಲೆ ಲಾರಿ ಹರಿದ ಪರಿಣಾಮ 2ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ. ಕುರಿ ಸಾಕಾಣೆಯನ್ನೇ ನಂಬಿಕೊಂಡು ಜೀವನ ಸಾಗಿದುತ್ತಿದ್ದ ಕುಟುಂಬ ಸಂಕಷ್ಟಕ್ಕೆ ಒಳಗಾಗಿದೆ.
ಈ ಸಂಬಂಧ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ .

andolanait

Recent Posts

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

41 mins ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

1 hour ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

2 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

6 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

6 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

6 hours ago