ಹನೂರು: ತಮಿಳುನಾಡಿಗೆ ಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಕುರಿಗಳ ಮೇಲೆ ಹರಿದ ಪರಿಣಾಮ ಎರಡು ಕುರಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಜ್ಜೀಪುರ ಗ್ರಾಮದ ಹೊರವಲಯದಲ್ಲಿ ಜರುಗಿದೆ.
ಈ ಸಂಬಂಧ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ .
65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…
ಪುರುಷರೂ ಎಚ್ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್ಕುಮಾರ್ ಮಂಡ್ಯ : ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…
ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…