ಚಾಮರಾಜನಗರ

ಹನೂರು : ಕಲ್ಲು ಸಾಗಿಸುತ್ತಿದ್ದ ಲಾರಿ ಹರಿದು ಕುರಿಗಳ ಸಾವು

ಹನೂರು: ತಮಿಳುನಾಡಿಗೆ ಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಕುರಿಗಳ ಮೇಲೆ ಹರಿದ ಪರಿಣಾಮ ಎರಡು ಕುರಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಜ್ಜೀಪುರ ಗ್ರಾಮದ ಹೊರವಲಯದಲ್ಲಿ ಜರುಗಿದೆ.
ತುಮಕೂರು ಮೂಲದ ಲಲಿತಾ ಎಂಬವವರು ಹನೂರು ಪಟ್ಟಣ ಮಾರ್ಗವಾಗಿ ಅಜ್ಜೀಪುರ ಗ್ರಾಮಕ್ಕೆ ಐವತ್ತಕ್ಕೂ ಹೆಚ್ಚು ಕುರಿಗಳನ್ನು ಮೇಯಿಸಲು ಕರೆದೊಯ್ಯುತ್ತಿದ್ದ ವೇಳೆ ಹನೂರು ಮಾರ್ಗವಾಗಿ ತಮಿಳುನಾಡಿಗೆ ಹೋಗುತ್ತಿದ್ದ ವೇಳೆ ಕಣಿವೆ ಆಂಜನೇಯ ದೇವಾಲಯದ ಬಳಿ 2ಕುರಿಗಳ ಮೇಲೆ ಲಾರಿ ಹರಿದ ಪರಿಣಾಮ 2ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ. ಕುರಿ ಸಾಕಾಣೆಯನ್ನೇ ನಂಬಿಕೊಂಡು ಜೀವನ ಸಾಗಿದುತ್ತಿದ್ದ ಕುಟುಂಬ ಸಂಕಷ್ಟಕ್ಕೆ ಒಳಗಾಗಿದೆ.
ಈ ಸಂಬಂಧ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ .

andolanait

Recent Posts

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

29 mins ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

58 mins ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

3 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

3 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

4 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

7 hours ago