ಯಳಂದೂರು: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹಿಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಕಾಫಿ ಬೆಳೆಗೆ ವರದಾನವಾಗಿದೆ.
ಬಿಆರ್ಟಿ ಸುತ್ತಮುತ್ತ 3 ವರ್ಷಗಳಿಂದ ಮುಂಗಾರು ಮಳೆಯ ಕೊರತೆ ಕಾಡುತ್ತಿರುವ ಕುಸಿಯುವ ಆತಂಕ ಮನೆಮಾಡಿತ್ತು.
ಆದರೆ ಹಿಂಗಾರು ಮಳೆ ಚುರುಕುಗೊಂಡ ಪರಿಣಾಮ ಆ ಭಾಗದಲ್ಲಿ ಕಾಫಿ ಬೆಳೆಯು ಹಚ್ಚ ಹಸಿರಿನಿಂದ ಕೂಡಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಬಿಳಿಗಿರಿರಂಗನ ಬೆಟ್ಟದ ಸುತ್ತಮುತ್ತ 16 ಹಾಡಿಗಳ 550ಕ್ಕೂ ಹೆಚ್ಚಿನ ರೈತರು ಕಾಫಿ ತೋಟಗಳನ್ನು ಅಭಿವೃದ್ಧಿಪಡಿಸಿಕೊಂಡಿದ್ದಾರೆ.
ಇವರೆಲ್ಲರೂ ಮಳೆಯನ್ನೇ ನಂಬಿ ಕೃಷಿ ಮಾಡುತ್ತಿದ್ದು, ಹಿಂಗಾರು ಮಳೆ ಬಿದ್ದ ಹಿನ್ನೆಲೆಯಲ್ಲಿ ಕೃಷಿಕರು ಕೊಂಚ ನಿರಾಳರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಕೃಷಿಕರು ಈ ಬಾರಿಯಾದರೂ ಹೆಚ್ಚಿನ ಆದಾಯಗಳಿಸಬಹುದು ಎಂದು ಅಂದಾಜಿನಲ್ಲಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…