ಯಳಂದೂರು: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹಿಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಕಾಫಿ ಬೆಳೆಗೆ ವರದಾನವಾಗಿದೆ.
ಬಿಆರ್ಟಿ ಸುತ್ತಮುತ್ತ 3 ವರ್ಷಗಳಿಂದ ಮುಂಗಾರು ಮಳೆಯ ಕೊರತೆ ಕಾಡುತ್ತಿರುವ ಕುಸಿಯುವ ಆತಂಕ ಮನೆಮಾಡಿತ್ತು.
ಆದರೆ ಹಿಂಗಾರು ಮಳೆ ಚುರುಕುಗೊಂಡ ಪರಿಣಾಮ ಆ ಭಾಗದಲ್ಲಿ ಕಾಫಿ ಬೆಳೆಯು ಹಚ್ಚ ಹಸಿರಿನಿಂದ ಕೂಡಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಬಿಳಿಗಿರಿರಂಗನ ಬೆಟ್ಟದ ಸುತ್ತಮುತ್ತ 16 ಹಾಡಿಗಳ 550ಕ್ಕೂ ಹೆಚ್ಚಿನ ರೈತರು ಕಾಫಿ ತೋಟಗಳನ್ನು ಅಭಿವೃದ್ಧಿಪಡಿಸಿಕೊಂಡಿದ್ದಾರೆ.
ಇವರೆಲ್ಲರೂ ಮಳೆಯನ್ನೇ ನಂಬಿ ಕೃಷಿ ಮಾಡುತ್ತಿದ್ದು, ಹಿಂಗಾರು ಮಳೆ ಬಿದ್ದ ಹಿನ್ನೆಲೆಯಲ್ಲಿ ಕೃಷಿಕರು ಕೊಂಚ ನಿರಾಳರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಕೃಷಿಕರು ಈ ಬಾರಿಯಾದರೂ ಹೆಚ್ಚಿನ ಆದಾಯಗಳಿಸಬಹುದು ಎಂದು ಅಂದಾಜಿನಲ್ಲಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…