ಚಾಮರಾಜನಗರ

ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ : ಓರ್ವ ಸಾವು, 10 ಜನರಿಗೆ ಗಾಯ

ಚಾಮರಾಜನಗರ : ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಓರ್ವನ ಸಾವನ್ನಪ್ಪಿದ್ದು, 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಕೊಂಗರಹಳ್ಳಿಯಲ್ಲಿ ನಡೆದಿದೆ.

ಚಿನ್ನಪ್ಪ (60) ಹೆಜ್ಜೇನು ದಾಳಿಗೆ ಬಲಿಯಾದ ವ್ಯಕ್ತಿ. ಗಾಯಗೊಂಡ 10 ಮಂದಿ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಮೃತ ಮಹಿಳೆಯ ಶವಸಂಸ್ಕಾರಕ್ಕೆ ನೆಂಟರು ಹೋಗಿದ್ದು, ಪಾರ್ಥೀವ ಶರೀರಕ್ಕೆ ಪೂಜೆ ಸಲ್ಲಿಸಿ ಅಗ್ನಿ ಸ್ಪರ್ಶ ಮಾಡುತ್ತಿದ್ದಂತೆ ಮರದ ಮೇಲಿದ್ದ ಹೆಜ್ಜೇನು ದಾಳಿ ಮಾಡಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಚಿನ್ನಪ್ಪ ಮೃತಪಟ್ಟಿದ್ದಾರೆ.

lokesh

Recent Posts

ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿದೀಪ: ಎಂಎಲ್‌ಸಿ ಸಿ.ಎನ್.ಮಂಜೇಗೌಡ

ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…

13 mins ago

ಒಂದೇ ವಾರದಲ್ಲಿ 1000 ಕೋಟಿ ಕ್ಲಬ್‌ ಸೇರಿದ ಧುರಂಧರ್-‌2

ಆದಿತ್ಯ ಧರ್‌ ನಿರ್ದೇಶನದ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್‌ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…

25 mins ago

ಮೈಸೂರು | ನೂತನ ಬಸ್‌ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಸಚಿವ ಮಹದೇವಪ್ಪ

ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್‌.28) 120 ಕೋಟಿ ರೂ…

36 mins ago

ಮೈಸೂರು | ವರ್ತುಲ ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…

48 mins ago

ನನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

ಬೆಂಗಳೂರು: ಐಪಿಎಲ್‌ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌…

53 mins ago

ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ, ಮಾಜಿ ಗೃಹ ಸಚಿವ ಅರೆಸ್ಟ್‌

ಕಠ್ಮಂಡು: ಕಳೆದ ವರ್ಷ ದೇಶದಾದ್ಯಂತ ನಡೆದಿದ್ದ ಜನರೇಷನ್‌ ಝಡ್‌ ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಹಾಗೂ…

1 hour ago