ಚಾಮರಾಜನಗರ : ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಓರ್ವನ ಸಾವನ್ನಪ್ಪಿದ್ದು, 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಕೊಂಗರಹಳ್ಳಿಯಲ್ಲಿ ನಡೆದಿದೆ.
ಚಿನ್ನಪ್ಪ (60) ಹೆಜ್ಜೇನು ದಾಳಿಗೆ ಬಲಿಯಾದ ವ್ಯಕ್ತಿ. ಗಾಯಗೊಂಡ 10 ಮಂದಿ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಮೃತ ಮಹಿಳೆಯ ಶವಸಂಸ್ಕಾರಕ್ಕೆ ನೆಂಟರು ಹೋಗಿದ್ದು, ಪಾರ್ಥೀವ ಶರೀರಕ್ಕೆ ಪೂಜೆ ಸಲ್ಲಿಸಿ ಅಗ್ನಿ ಸ್ಪರ್ಶ ಮಾಡುತ್ತಿದ್ದಂತೆ ಮರದ ಮೇಲಿದ್ದ ಹೆಜ್ಜೇನು ದಾಳಿ ಮಾಡಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಚಿನ್ನಪ್ಪ ಮೃತಪಟ್ಟಿದ್ದಾರೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…