ಗುಂಡ್ಲುಪೇಟೆ: ತಾಲ್ಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಇದೇ ಮಾರ್ಚ್.25ರಂದು ಯುಗಾದಿ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಜರುಗಲಿದೆ.
ರಥೋತ್ಸವದ ಅಂಗವಾಗಿ ನಾಳೆ ಕಲ್ಯಾಣೋತ್ಸವ ಜರುಗಲಿದೆ. ಮಾರ್ಚ್.25ರಂದು ಬ್ರಹ್ಮರಥೋತ್ಸವ ನಡೆಯಲಿದ್ದು, 26ರಂದು ಗರುಡೋತ್ಸವ ಹಾಗೂ ಶಯನೋತ್ಸವ ಜರುಗಲಿದೆ. ಮಾರ್ಚ್.27ರಂದು ಸಂಧಾನ ಲೀಲೋತ್ಸವ, ಪೂರ್ಣಾಹುತಿ ಮತ್ತು 28ರಂದು ಮಹಾಭಿಷೇಕ, ಮಹಾಮಂಗಳಾರತಿ, ದ್ವಾದಶಾರಾಧನಾ, ಧ್ವಜಾವರೋಹಣ ನಡೆಸುವ ಮೂಲಕ ಪೂಜಾ ಕೈಂಕರ್ಯಗಳು ಸಂಪನ್ನಗೊಳ್ಳಲಿವೆ.
ಇನ್ನು ಬೆಟ್ಟದಲ್ಲಿ ರಥೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದ್ದು, ರಥೋತ್ಸವಕ್ಕೆ ರಾಜ್ಯ ಮಾತ್ರವಲ್ಲದೇ ನೆರೆ ರಾಜ್ಯ ಹಾಗೂ ದೇಶ ವಿದೇಶಗಳಿಂದ ಜನರು ಆಗಮಿಸಲಿದ್ದಾರೆ.
ಬೆಟ್ಟದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ಲಾಸ್ಟಿಕ್ ವಸ್ತುಗಳಿಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…