ಚಾಮರಾಜನಗರ : ಕರ್ನಾಟಕದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯದ ಎಲ್ಲಾ ಜಲಪಾತಗಳಿಗೂ ಕೂಡ ಜೀವ ಕಳೆಬಂದಿದೆ. ಅದರಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಕಾವೇರಿ ಹಾಗೂ ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಾಗಿದೆ. ಇದರಿಂದ ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಹೊಗೆನಕಲ್ ಫಾಲ್ಸ್ ಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಕಲ್ಲು ಬಂಡೆಗಳ ಮಧ್ಯ ಹರಿಯುತ್ತಿರುವ ಈ ರಮಣೀಯವಾದ ದೃಶ್ಯವನ್ನು ನೋಡುತ್ತಿದ್ರೆ ನಿಜಕ್ಕೂ ಎರಡು ಕಣ್ಣುಗಳು ಕೂಡ ಸಾಲದು. ಪ್ರವಾಸಿಗರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಈ ಜಲಪಾತಕ್ಕೆ ಬಂದು ಈ ಮನಮೋಹಕ ದೃಶ್ಯವನ್ನು ನೋಡಿ ತಮ್ಮ ಕ್ಯಾಮಾರದಲ್ಲಿ ದೃಶ್ಯವನ್ನು ಸೆರೆ ಹಿಡಿದುಕೊಳ್ಳುತ್ತಿದ್ದಾರೆ.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…