Person lying on the ground after a car accident
ಚಾಮರಾಜನಗರ: ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಡೆ ತಾಲೂಕಿನ ಬೇಗೂರು ಬಳಿ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ನಿವಾಸಿ ಅರುಣ್(34) ಅಪಘಾತದಲ್ಲಿ ಮೃತಪಟ್ಟವರು. ಬೈಕ್ ಸವಾರು ಅರುಣ್ ಗುಂಡ್ಲುಪೇಟೆಯಿಂದ ಮೈಸೂರಿನತ್ತ ತೆರಳುತ್ತಿದ್ದರು. ಲಾರಿ ತರಕಾರಿ ಲೋಡ್ ಹೊತ್ತು ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿತ್ತು. ಈ ವೇಳೆ ಬೇಗೂರು ಬಳಿ ಬೈಕ್ ಸವಾರ ಓವರ್ ಟೇಕ್ ಮಾಡುವ ಬರದಲ್ಲಿ ಬಂದಾಗ ಎದುರಾದ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಗುಂಡ್ಲುಪೇಟ್ ಪೊಲೀಸರು ಆಗಮಿಸಿ, ವಾಹನ ಜಪ್ತಿ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…