ಚಾಮರಾಜನಗರ

ಬೈಕ್ ಡಿಕ್ಕಿ : ಹೊಟೇಲ್‌ ಮಾಲೀಕ ಸಾವು

ಚಾಮರಾಜನಗರ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸಂತೇಮರಹಳ್ಳಿಯಲ್ಲಿ ನಡೆದಿದೆ.

ಹೋಟೆಲ್‌ವೊಂದರ ಮಾಲೀಕರಾದ ಸಂತೇಮರಹಳ್ಳಿ ಗ್ರಾಮದ ಶಂಕರಪ್ಪ (65) ಮೃತಪಟ್ಟವರು.

ಶುಕ್ರವಾರ ರಾತ್ರಿ ಸಂತೇಮರಹಳ್ಳಿ-ಯಳಂದೂರು ಮಾರ್ಗದಲ್ಲಿರುವ ಕಾವೇರಿ ನೀರಾವರಿ ನಿಗಮದ ವಸತಿ ಗೃಹಗಳ ಮುಂಭಾಗ ನಡೆದುಕೊಂಡು ಹೋಗುವಾಗ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದ್ದು ಗುದ್ದಿದ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಕೊನೆ ಉಸಿರೆಳೆದರು.

ಬೈಕ್ ಸವಾರರನ್ನು ಯಳಂದೂರು ತಾಲ್ಲೂಕಿನ ಸೂರಾಪುರ ಗ್ರಾಮದವರೆಂದು ಗುರುತಿಸಲಾಗಿದೆ. ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

6 mins ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

1 hour ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

3 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

3 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

3 hours ago