200 ಅಮೆರಿಕನ್ ಡಾಲರ್, 10 ಕೆನಡಾ ಡಾಲರ್, ರಂಗನಾಥನಿಗೆ ಭಕ್ತರು ನೀಡಿದ್ದಾರೆ.
ಚಾಮರಾಜನಗರ : ಜಿಲ್ಲೆಯ ಯಳಂದೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟದ ದೇವಾಲಯ ಹುಂಡಿ ಎಣಿಕೆಯು 3 ತಿಂಗಳ ಬಳಿಕ ನಡೆದಿದ್ದು 37 ಲಕ್ಷರೂ. ಸಂಗ್ರಹವಾಗಿದ್ದು ಡಾಲರ್ ಗಳನ್ನು ವಿದೇಶಿ ಭಕ್ತರು ಅರ್ಪಿಸಿದ್ದಾರೆ.
ಕಳೆದ 3 ತಿಂಗಳ ಬಳಿಕ ನಡೆದ ಹುಂಡಿ ಎಣಿಕೆಯಲ್ಲಿ 37,74,562 ರೂ. ಹಣ ಸಂಗ್ರಹವಾಗಿದ್ದು, 200 ಅಮೆರಿಕನ್ ಡಾಲರ್, 10 ಕೆನಡಾ ಡಾಲರ್ ಕೂಡ ರಂಗನಾಥನಿಗೆ ಭಕ್ತರು ಅರ್ಪಿಸಿದ್ದಾರೆ. ವಿದೇಶಿಗರು ಇಲ್ಲಿನ ಬೆಟ್ಟಕ್ಕೆ ಭೇಟಿ ಕೊಡುವುದರಿಂದ ಹುಂಡಿಯಲ್ಲಿ ಡಾಲರ್ ಪತ್ತೆಯಾಗಿದೆ.
11 ಸಣ್ಣ ಮಾಂಗಲ್ಯ, 1 ಬೆಳ್ಳಿ ಮುಖವಾಡ, 1 ಪುಟಾಣಿ ಘಂಟೆ- ಆರತಿ, 2 ಬೆಳ್ಳಿ ಕೊಳಲು, 2 ದೇವರ ಮೂರ್ತಿಯನ್ನು ಹರಕೆ ಕೊತ್ತ ಭಕ್ತರು ಕಾಣಿಕೆ ರೂಪದಲ್ಲಿ ಸ್ವಾಮಿಗೆ ಅರ್ಪಿಸಿದ್ದಾರೆ ಎಂದು ಇಒ ಮೋಹನ್ ತಿಳಿಸಿದ್ದಾರೆ.
ಸತತ ಮಳೆ ಪರಿಣಾಮ ಹಸಿರಿನ ಚೆಲುವಿನಿಂದ ಬಿಳಿಗಿರಿರಂಗನ ಬೆಟ್ಟ ಕಂಗೊಳಿಸುತ್ತಿದ್ದು ಭಕ್ತರು, ಪ್ರವಾಸಿಗರ ಸಂಖ್ಯೆ ದ್ವಿಗುಣಗೊಂಡಿದೆ. ವಾರಾಂತ್ಯದಲ್ಲಿ ಪ್ರಕೃತಿ ಚೆಲುವು ಕಣ್ತುಂಬಿಕೊಳ್ಳಲು ಜನಕಿಕ್ಕಿರಿದು ಸೇರುತ್ತಿದ್ದಾರೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…
ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಡಾವಣೆ ಪೊಲೀಸ್…
ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್…
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್ ರದ್ದುಗೊಳಿಸಿದ…