ತಿ.ನರಸೀಪುರ : ನಾನು ಚಾಮರಾಜನಗರ ಮೀಸಲು ಲೋಕಸಭೆ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಚರ್ಚೆ ಮಾಡಿದ್ದೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ತಿಳಿಸಿದರು.ಟಿ.ನರಸೀಪುರ ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಶಿವರಾಂ, ಬಿಎಸ್ ಯಡಿಯೂರಪ್ಪ ಅವರು ನನಗೆ ಆಶೀರ್ವಾದ ಮಾಡಿದ್ದಾರೆ. ನಾನು ಪಕ್ಷದಲ್ಲಿ ಹಿರಿಯವನಾಗಿದ್ದು ಕ್ಷೇತ್ರದಲ್ಲಿ ಚಿರಪರಿಚಿತನಾಗಿದ್ದೇನೆ. ಅಲ್ಲದೆ ಗ್ರಾಮಗಳಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಎಲ್ಲಾ ಸಮುದಾಯದ ಜನರು ಬೆಂಬಲ ನೀಡುತ್ತಿದ್ದಾರೆ. ಆದ್ದರಿಂದ ಚಾಮರಾಜನಗರ ಲೋಕಸಭೆಯ ಟಿಕೆಟ್ ನನಗೆ ನೀಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…