ಚಾಮರಾಜನಗರ

ಅಕ್ರಮವಾಗಿ ಸಂಗ್ರಹಿಸಿಟಿದ್ದ ಅಕ್ಕಿ ವಶ

ಕೊಳ್ಳೇಗಾಲ : ಗ್ರಾಮಾಂತರ ಪೊಲೀಸರು ಮತ್ತು ಆಹಾರ ಇಲಾಖೆಯವರು ಜಂಟಿ ಕಾರ್ಯಾಚರಣೆ ನಡೆಸಿ ಪಾಳ್ಯ ಗ್ರಾಮದಲ್ಲಿ ಸುಬ್ಬನಾಯಕ ಎಂಬವರ ಮನೆಯಲ್ಲಿ 14 ಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ 743 ಕೆಜಿ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಈತನ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.

ದಾಳಿಯಲ್ಲಿ ಆಹಾರ ನಿರೀಕ್ಷಕ ಪ್ರಸಾದ್, ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ ಸುಪ್ರೀತ್, ಎಎಸ್‌ಐ ಮಧು ಕುಮಾರ್, ಡಿವೈಎಸ್ಪಿ ಅಪರಾಧ ಪತ್ತೆದಳ ಎಎಸ್‌ಐ ತಖೀಉಲ್ಲಾ, ಹೆಚ್.ಸಿ ರವಿಕುಮಾರ್, ವೆಂಕಟೇಶ್, ಬಿಳಿಗೌಡ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

27 mins ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

51 mins ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

59 mins ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

1 hour ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

2 hours ago

ಗೋ ಬ್ಯಾಕ್‌ ಗವರ್ನರ್‌ ಅನ್ನೋದು ರಾಜಕೀಯ ನಾಟಕ : ಎಚ್‌.ಡಿ.ಕುಮಾರಸ್ವಾಮಿ ಆರೋಪ

ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…

2 hours ago