Illegally Hoarded Rice Seized
ಕೊಳ್ಳೇಗಾಲ : ಗ್ರಾಮಾಂತರ ಪೊಲೀಸರು ಮತ್ತು ಆಹಾರ ಇಲಾಖೆಯವರು ಜಂಟಿ ಕಾರ್ಯಾಚರಣೆ ನಡೆಸಿ ಪಾಳ್ಯ ಗ್ರಾಮದಲ್ಲಿ ಸುಬ್ಬನಾಯಕ ಎಂಬವರ ಮನೆಯಲ್ಲಿ 14 ಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ 743 ಕೆಜಿ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಈತನ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.
ದಾಳಿಯಲ್ಲಿ ಆಹಾರ ನಿರೀಕ್ಷಕ ಪ್ರಸಾದ್, ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಸುಪ್ರೀತ್, ಎಎಸ್ಐ ಮಧು ಕುಮಾರ್, ಡಿವೈಎಸ್ಪಿ ಅಪರಾಧ ಪತ್ತೆದಳ ಎಎಸ್ಐ ತಖೀಉಲ್ಲಾ, ಹೆಚ್.ಸಿ ರವಿಕುಮಾರ್, ವೆಂಕಟೇಶ್, ಬಿಳಿಗೌಡ ಭಾಗವಹಿಸಿದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…