ಚಾಮರಾಜನಗರ

ಅಕ್ರಮವಾಗಿ ಸಂಗ್ರಹಿಸಿದ್ದ ಸ್ಫೋಟಕ ವಶ : ಓರ್ವ ಪೊಲೀಸ್‌ ವಶಕ್ಕೆ

ಚಾಮರಾಜನಗರ: ತಾಲ್ಲೂಕಿನ ಅರಕಲವಾಡಿ ಗ್ರಾಮದ ಬಳಿಯ ಕಲ್ಲು ಕ್ವಾರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸ್ಪೋಟಕ ವಸ್ತುಗಳು ಹಾಗೂ ಒಬ್ಬನನ್ನು ನಗರದ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗ್ರಾಮದ ಹೊರವಲಯದಲ್ಲಿರುವ ಶಾಂತಕುಮಾರ್ ಎಂಬವರ ಕಲ್ಲು ಕ್ವಾರಿಯೊಂದರಲ್ಲಿ ಅಕ್ರಮವಾಗಿ ಸೋಟಕ ವಸ್ತುಗಳನ್ನು ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿ ಆಧರಿಸಿ ಗ್ರಾಮಾಂತರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಿಹಾನಾ ಬೇಗಂ ಮತ್ತು ಪೇದೆಗಳು ಇತ್ತೀಚೆಗೆ ದಾಳಿ ನಡೆಸಿದ್ದರು.

ಕಲ್ಲು ಬಂಡೆಗಳ ಬಳಿ ಒಂದು ಪ್ಲಾಸ್ಟಿಕ್ ಚೀಲದಲ್ಲಿ ೫೩ ಜೆಲ್‌ಸ್ಟಿಕ್‌ಗಳು (ತೋಟ) ಹಾಗೂ ೨೦ ಇಡಿ (ಎಲೆಕ್ಟ್ರಾನಿಕ್ ಡೆಟೋನೇಟರ್) ಇರುವುದು ಕಂಡುಬಂತು. ನಂತರ ಕ್ವಾರಿಯಲ್ಲಿದ್ದ ವ್ಯವಸ್ಥಾಪಕ ಯಳಂದೂರಿನ ಸಿ.ಆಕಾಶ್ ಸ್ಛೋಟಕ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದರು.

ಆಕಾಶ್ ಹಾಗೂ ಸ್ಪೋಟಕಗಳಿದ್ದ ಪ್ಲಾಸ್ಟಿಕ್ ಚೀಲವನ್ನು ವಶಕ್ಕೆ ಪಡೆದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊ.ನಂ.೧೭೪/೨೦೨೫ ಕಲಂ ೯ಬಿ (೧)ಬಿ ಸ್ಪೋಟಕ ಕಾಯ್ದೆ-೧೮೮೪ ರೀತ್ಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

4 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

4 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

5 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

5 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

7 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

12 hours ago