ಚಾಮರಾಜನಗರ : ಜಲಕ್ರೀಡೆಯಲ್ಲಿ ತೊಡಗಿದ್ದ ಬೆಂಗಳೂರು ಮೂಲದ ಆರು ಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಶಿವನ ಸಮುದ್ರ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಬಳಿ ಕಾವೇರಿ ನದಿ ಪಾತ್ರದಲ್ಲಿ ಬೆಂಗಳೂರು ಮೂಲದ ಮಕ್ಕಳು ಸೇರಿದಂತೆ ಆರು ಮಂದಿ ಜಲ ಕ್ರೀಡೆಯಲ್ಲಿ ತೊಡಗಿರುವಾಗ ಹಠತ್ತಾಗಿ ನದಿ ಪಾತ್ರದಲ್ಲಿ ನೀರು ಹರಿವು ಹೆಚ್ಚಾಗಿದ್ದರಿಂದ ಬಂಡೆಗಳ ಸಹಾಯದ ಮೂಲಕ ಬರಲು ಆಗದೇ ಪ್ರಾಣಾಪಾಯದಲ್ಲಿ ಇರುವಾಗ ಇದನ್ನು ಕಂಡ ಸ್ಥಳೀಯರು ಹಗ್ಗ ಮತ್ತು ಬೋಟ್ ಮೂಲಕ ಆರು ಮಂದಿಯನ್ನು ಸುರಕ್ಷಿತವಾಗಿ ನದಿ ದಡ ಸೇರಿಸಿ ಮನವೀಯತೆ ಮರೆದರು.
ಕಾವೇರಿ ನದಿ ಪಾತ್ರದಲ್ಲಿ ನೀರು ಹರಿವು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ನದಿ ಪಾತ್ರದತ್ತ ಹೋಗಬಾರದೆಂದು ಈಗಾಗಲೇ ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಪ್ರವಾಸಕ್ಕೆ ಬರುವವರು ಜಲಕ್ರೀಡೆ ಹಾಗೂ ಸೆಲ್ಫಿಗಾಗಿ ಹೋಗುತ್ತಿರುವುದು ವಿಪರ್ಯಾಸವಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…