ಚಾಮರಾಜನಗರ

ಶಿವನ ಸಮುದ್ರದಲ್ಲಿ ನೀರಿನ ಹರಿವು ಹೆಚ್ಚಳ: 6 ಮಂದಿ ಪ್ರಾಣಾಪಾಯದಿಂದ ಪಾರು

ಚಾಮರಾಜನಗರ : ಜಲಕ್ರೀಡೆಯಲ್ಲಿ ತೊಡಗಿದ್ದ ಬೆಂಗಳೂರು ಮೂಲದ ಆರು ಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಶಿವನ ಸಮುದ್ರ ಬಳಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಬಳಿ ಕಾವೇರಿ ನದಿ ಪಾತ್ರದಲ್ಲಿ ಬೆಂಗಳೂರು ಮೂಲದ ಮಕ್ಕಳು ಸೇರಿದಂತೆ ಆರು ಮಂದಿ ಜಲ ಕ್ರೀಡೆಯಲ್ಲಿ ತೊಡಗಿರುವಾಗ ಹಠತ್ತಾಗಿ ನದಿ ಪಾತ್ರದಲ್ಲಿ ನೀರು ಹರಿವು ಹೆಚ್ಚಾಗಿದ್ದರಿಂದ ಬಂಡೆಗಳ ಸಹಾಯದ ಮೂಲಕ ಬರಲು ಆಗದೇ ಪ್ರಾಣಾಪಾಯದಲ್ಲಿ ಇರುವಾಗ ಇದನ್ನು ಕಂಡ ಸ್ಥಳೀಯರು ಹಗ್ಗ ಮತ್ತು ಬೋಟ್ ಮೂಲಕ ಆರು ಮಂದಿಯನ್ನು ಸುರಕ್ಷಿತವಾಗಿ ನದಿ ದಡ ಸೇರಿಸಿ ಮನವೀಯತೆ ಮರೆದರು.

ಕಾವೇರಿ ನದಿ ಪಾತ್ರದಲ್ಲಿ ನೀರು ಹರಿವು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ನದಿ ಪಾತ್ರದತ್ತ ಹೋಗಬಾರದೆಂದು ಈಗಾಗಲೇ ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಪ್ರವಾಸಕ್ಕೆ ಬರುವವರು ಜಲಕ್ರೀಡೆ ಹಾಗೂ ಸೆಲ್ಫಿಗಾಗಿ ಹೋಗುತ್ತಿರುವುದು ವಿಪರ್ಯಾಸವಾಗಿದೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago