ಚಾಮರಾಜನಗರ: ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಈಗ ಏರಿಕೆಯಾಗಿರುವ ಹಾಲಿನ ದರದ ಹಣವೂ ರೈತರ ಖಾತೆಗೆ ಹೋಗುತ್ತದೆ ಎಂದು ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ ಇಂದು(ಏಪ್ರಿಲ್.1) ಹಾಲಿನ ದರ ಏರಿಕೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಕೆಲವುಗಳ ಮೇಲೆ ಬೆಲೆ ಏರಿಕೆಗೂ ಹಾಗೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೂ ಯಾವುದೇ ಸಂಬಂಧ ಇಲ್ಲ. ಯಾವುದೇ ವಸ್ತುಗಳಿಗಾಗಲಿ 25 ವರ್ಷದ ಹಿಂದೆ ಇದ್ದ ಬೆಲೆಯನ್ನೇ ಈಗಲು ಮುಂದುವರಿಸಲು ಆಗುತ್ತಾ? ಎಂದು ಪ್ರಶ್ನಿಸಿದರು.
ಇನ್ನು ಹಾಲಿನ ದರ 4 ರೂ. ಏರಿಕೆಯಾದ ಹಣವನ್ನು ಸಂಪೂರ್ಣ ರೈತರಿಗೆ ನೀಡುತ್ತೇವೆ. ಅಲ್ಲದೇ ಏರಿಕೆ ಮಾಡಿರುವ ಹಣವನ್ನು ರೈತರಿಗೆ ನೀಡಲು ಎಲ್ಲಾ ಹಾಲು ಒಕ್ಕೂಟಗಳಿಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ…
ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ…
ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…