ಚಾಮರಾಜನಗರ: ಕನ್ನಡಿಗರ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಬಂದ್ ಬರೀ ಪ್ರತಿಭಟನೆಗೆ ಸೀಮಿತವಾಗಿದೆ.
ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು, ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಎಂಇಎಸ್ ಭಿತ್ತಿಪತ್ರಗಳಿಗೆ ಟೊಮೆಟೊ ಒಡೆದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಎಂಇಎಸ್ ಸಂಘಟನೆಯನ್ನು ಕೂಡಲೇ ನಿಷೇಧಿಸಬೇಕು. ರಾಜ್ಯದ ಹಿತ ಕಾಪಾಡಬೇಕು. ರಾಜ್ಯ ಇದ್ದರಷ್ಟೇ ನೀವು ಸಿಎಂ, ಡಿಸಿಎಂ ಆಗಿ ಮುಂದುವರಿಯಬಹುದು ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಹೋರಾಟಗಾರರು ಭಾಗಿಯಾಗಿದ್ದರು.
.
ಮಡಿಕೇರಿ : ಸರ್ಕಾರಿ ಬಸ್ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್ಆರ್ಟಿಸಿ ಬಸ್…
ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟಿದ್ದಾನೆ. ಅಲ್ಲದೇ,…
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…